• -29%

    Time Renewed !

    0

    A Scientific Thriller

    Original price was: $0.83.Current price is: $0.59.
    Add to basket
  • -40%

    ಕರಾಳ ಗರ್ಭ

    0

    ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು  ಒಂದು ರಹಸ್ಯಮಯ  ಪತ್ತೇದಾರಿ ಕಾದಂಬರಿಯಾಗಿದೆ.

    Original price was: $0.83.Current price is: $0.50.
    Add to basket
  • -40%

    ಸುವರ್ಣ ಕರಾವಳಿ

    0

    ಸುವರ್ಣ ಕರಾವಳಿ
    ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು  ಒಂದು ರಹಸ್ಯಮಯ  ಪತ್ತೇದಾರಿ ಕಾದಂಬರಿಯಾಗಿದೆ.

    Original price was: $0.83.Current price is: $0.50.
    Add to basket
  • -40%

    ಮುಳುಗುವ ಕೊಳ

    0

    ಮುಳುಗುವ ಕೊಳ
    ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು  ಒಂದು ರಹಸ್ಯಮಯ  ಪತ್ತೇದಾರಿ ಕಾದಂಬರಿಯಾಗಿದ್ದು ಪೊಲೀಸರು ಕೊಲೆಗಾರರನ್ನು ಹೇಗೆ ಪತ್ತೆ ಮಾಡುತ್ತಾರೆ ಎಂಬುದನ್ನು ಈ ಕಾದಂಬರಿಯಲ್ಲಿ ವಿವರಿಸಿದ್ದಾರೆ. ಕೊಲೆಗಾರರು ಪೋಲೀಸರ ಜೊತೆಯಲ್ಲೇ ಇದ್ದು ಪೊಲೀಸರಿಗೆ ಯಾವುದೇ ರೀತಿಯ ಸಂಶಯ ಬರದಂತೆ ನಡೆದುಕೊಂಡು ಅವರು  ಯಾವ ರೀತಿ  ದಾರಿ ತಪ್ಪಿಸಲು ನೋಡುತ್ತಾರೆ ಎಂಬುದನ್ನು ತಿಳಿಸಿದ್ದಾರೆ ಹೀಗಾಗಿ ಈ ಕಾದಂಬರಿಯು ತುಂಬಾ ಕುತೂಹಲಕಾರಿಯಾಗಿದೆ.

    Original price was: $0.83.Current price is: $0.50.
    Add to basket
  • -40%

    ರಕ್ತಚಂದನ

    0

    ರಕ್ತಚಂದನ

    …..ಒಂದು ವೈವಿಧ್ಯಮಯ ಕಥಾ ಸಂಕಲನ

    ಹನ್ನೆರಡು ಕಥೆಗಳ ಹೂರಣ…
    ನಾಡಿನ ಪ್ರಮುಖ ಪತ್ರಿಕೆಗಳಾದ ಸುಧಾ, ತರಂಗ, ಉತ್ಥಾನ ಮತ್ತು ತುಷಾರದಲ್ಲಿ ಪ್ರಕಟಿತ ಸಾಮಾಜಿಕ ಮತ್ತು ಪತ್ತೇದಾರಿ ಕತೆಗಳ ಸಂಕಲನ

    Original price was: $1.92.Current price is: $1.15.
    Add to basket
  • -40%

    ನಾಳೆಯನ್ನು ಗೆದ್ದವನು

    0

    ನಾಳೆಯನ್ನು ಗೆದ್ದವನು
    ಅಭಿಮನ್ಯು ಎಂಬ ಇಂಟೆಲಿಜೆನ್ಸ್ ಉಪ ನಿರ್ದೇಶಕನನ್ನು ಅನ್ಯಗ್ರಹ ಜೀವಿಗಳು ತಮ್ಮ ನೌಕೆಗೆ ಕದ್ದೊಯ್ದು ಕಾಲಮಾನದ ರಹಸ್ಯ, ಅಂತರಿಕ್ಷದ ಗುಪ್ತ ಮತ್ತು ಅನೂಹ್ಯ ಸಂಗತಿಗಳನ್ನು ತೆರೆದಿಡುತ್ತದೆ…ಆದರೆ ಈ ಪರಮಸಶಕ್ತ ಮತ್ತು ಮುಂದುವರೆದ ಜೀವಿಗಳು ಭೂಮಿಯಲ್ಲಿನ ಮುಂದೆ ನಡೆಯುವ ದೊಡ್ಡ ಅನಾಹುತ ತಡೆಯಲು ಅಭಿಮನ್ಯುವಿನ ಸಹಾಯ ಬೇಡುತ್ತವೆ.. ಅಭಿಮನ್ಯುವಿನ ಜೀವನದ ಅತ್ಯಂತ ಸೂಕ್ಷ್ಮ ಹಾಗೂ ಅಪಾಯಕರ ಮಿಶನ್ ಇದಾಗುತ್ತದೆ. ಭೂತ, ವರ್ತಮಾನ, ಭವಿಷ್ಯ ಕಾಲಗಳ ಹಿನ್ನೆಲೆಯ ವೈಜ್ಞಾನಿಕ ಥ್ರಿಲ್ಲರ್!

    Original price was: $0.83.Current price is: $0.50.
    Add to basket