• -40%

    ಶ್ರೀ ಉತ್ತರಾದಿಮಠ

    0

    ಶ್ರೀ ಉತ್ತರಾದಿಮಠ  :

    ಶ್ರೀ ಮಜ್ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲಮಹಾ ಸಂಸ್ಥಾನ, ಸರ್ವಜ್ಞ ಪೀಠ – ಶ್ರೀ ಉತ್ತರಾದಿಮಠ ಸಂಕ್ಷಿಪ್ತ ಪರಿಚಯ ಈ ಕೃತಿಯಲ್ಲಿದೆ. ಇದನ್ನು ಕೃಷ್ಣ ಕೊಲ್ಹಾರಕುಲಕರ್ಣಿ ಅವರು ರಚಿಸಿದ್ದಾರೆ.

    Original price was: $0.84.Current price is: $0.50.
    Add to basket
  • -40%

    ಗದುಗಿನ ನಾರಾಯಣರಾವ ಹುಯಿಲಗೋಳ

    0

    ಗದುಗಿನ ಹುಯಿಲಗೋಳ ನಾರಾಯಣರಾವ
    ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ‘ ನಾಡಗೀತೆ ಖ್ಯಾತಿಯ ಶ್ರೀ ಹುಯಿಲಗೋಳ ನಾರಾಯಣರಾವ ಕರ್ನಾಟಕದ ಏಕೀಕರಣ ಚಳುವಳೀಯಲ್ಲಿ ಮನದುಂಭಿ ಪಾಲುಗೊಂಡು ಕನ್ನಡ ಭಾಷೆಯ ಅಭಿವೃದ್ದಿ ಹಾಗೂ ಕನ್ನಡಿಗರಲ್ಲಿ ಸ್ವಂತಿಕೆಯ ಬಗೆಗೆ ಅಭಿಮಾನ ಮೂಡಿಸುವ ಅಭಿಯಾನದಲ್ಲಿ ಬಹುವಿಧಿಯಾಗಿ ಶ್ರಮಿಸಿದರು. ನಾಟಕಗಳನ್ನು ಬರೆದು ಆಡಿಸಿದರು. ಉತ್ತರ ಕರ್ನಾಟಕದಲ್ಲಿ ಸಾಮಾಜಿಕ ನಾಟಕಗಳ ರಚನೆಯಲ್ಲಿ ಮೊದಲಿಗರಾಗಿ ನಾಟಕಗಳ ಮೂಲಕ ಜನಜಾಗೃತಿ ಮಾಡಿದರು. ಶಿಕ್ಷಣ ಪ್ರಸಾರಕ್ಕೆ ಬುನಾದಿ ಹಾಕಿಕೊಡುವಲ್ಲಿ ಪ್ರೇರಕಶಕ್ತಿಯಾದರು . ಗಾಂಧೀಜಿಯವರ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿ ಅಂತರ್ಗತಿಸಿಕೊಂಡು ಕರ್ನಾಟಕದ ಏಕೀಕರಣ ಆಂದೋಲನದಲ್ಲಿ ತಮ್ಮ ಪಾಲಿನ ಕರ್ತವ್ಯವನ್ನು ಕಾಯಾ-ವಾಚ-ಮನಸಾ ಮಾಡಿ ವಂದ್ಯರಾಗಿದ್ದಾರೆ.

    Original price was: $0.30.Current price is: $0.18.
    Add to basket
  • -40%

    ಸುಂದರ ಭೂಮಿ

    0

    ಸುಂದರ ಭೂಮಿ
    (ಕವನ ಸಂಕಲನ)
    ಈ ಕವನಗಳಲ್ಲಿ ತಿಳಿಹಾಸ್ಯವಿದೆ, ಆಳವಾದ ಚಿಂತನ ಮಂಥನಗಳಿವೆ, ಎದೆ ತಲುಪಿ ಮನವರಳಿಸುವ ಸೂಕ್ಷ್ಮ ಸಂವೇದನಾ ಭಾವನೆಗಳಿವೆ, ಸಮಾಜ, ದೇಶದ ಭವಿಷ್ಯದ ಕುರಿತ ದುಗುಡ ಇದೆ, ಸ್ವಾರ್ಥಿಗಳ, ಆಷಾಢಭೂತಿಗಳ ವಿಡಂಬನೆಯಿದೆ. ಕೆಲವೇ ಸಾಲುಗಳಲ್ಲಿ ಓದುಗನನ್ನು ಸುದೀರ್ಘ ಚಿಂತನೆಗೆ ಹಚ್ಚಿ, ಆತ್ಮಾವಲೋಕನ ಮಾಡಿಕೊಳ್ಳುವಂತೆ ಪ್ರೇರೇಪಿಸುವ ಗುಣ ಈ ಕವನಗಳಲ್ಲಿವೆ.

    Original price was: $0.72.Current price is: $0.43.
    Add to basket
  • -40%

    ಸಂಗೀತ ಸಮ್ಮೋಹಿನಿ

    0

    ಸಂಗೀತ ಸಮ್ಮೋಹಿನಿ :
    (ವೈಜ್ಞಾನಿಕ ಕಾದಂಬರಿ)

    ೨೦೨೦ರ ಸುಮಾರಿಗೆ ಕಂಪ್ಯೂಟರ್ ವಿಜ್ಞಾನ ಸ್ಥಿತ್ಯಂತರ ಪಡೆಯುತ್ತದೆ. ದ್ವಿಮಾನ (ಬೈನರಿ) ಬದಲು ತ್ರಿಮಾನ ಪದ್ಧತಿಯನ್ನು ಅಳವಡಿಸಿದಾಗ ಕಂಪ್ಯೂಟರುಗಳು ಸೃಜನಾತ್ಮಕತೆಯನ್ನು ಮೈಗೂಡಿಸಿಕೊಳ್ಳುತ್ತವೆ . ಮನುಷ್ಯರೊಂದಿಗೆ ಪೈಪೋಟಿಗಿಳಿಯುತ್ತವೆ. ಸಂಗೀತ ಕ್ಷೇತ್ರವು ಇದಕ್ಕೆ ಹೊರತಾಗುವುದಿಲ್ಲ. ಒಂದು ಡೂರೋ ‘ಸಮ್ಮೋಹಿನಿ‘ ರಾಗವನ್ನು ಸೃಷ್ಟಿಸಿ ಪ್ರಸ್ತುತಪಡಿಸುತ್ತದೆ. ಸಂಗೀತ ಕ್ಷೇತ್ರದಲ್ಲಿ ಹೊಸ ಅಲೆಯ ಕಂಪನಗಳನ್ನೆಬ್ಬಿಸುವ ಕಾದಂಬರಿ.

    Original price was: $0.96.Current price is: $0.58.
    Add to basket