ಬದುಕು ಜಟಕಾ ಬಂಡಿ… ವಿಧಿಯದರ ಸಾಹೇಬ….” “ನಾನೊಬ್ಬ ವಿಫಲ ಉದ್ಯಮಿ…. ಯೌವುದೂ ನನ್ನ plan ನಂತೆ ನಡೆಯಲಿಲ್ಲ. ಇದಕ್ಕೆ ಕೇವಲ ನಾನೇ ಹೊಣೆ ನನ್ನಾಸ್ತಿ ವಿವರ ಕೊಟ್ಟಿದ್ದೇನೆ. ಅದನ್ನು ಮಾರಿ ತಲುಪಿಸಬೇಕಾದವರಿಗೆ ಹಣ ತಲುಪಿಸಿ” ಇದು ಸಾಯುವ ಮುನ್ನ ಉದ್ಯಮಿ ಸಿದ್ಧಾರ್ಥ ಬರೆದರು ಎನ್ನಲಾದ ಪತ್ರ… ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಉದ್ಯಮಿಯೊಬ್ಬರ ಈ ದುರಂತ ಬದುಕು ದೈವದ ಮುಂದೆ ಮನುಷ್ಯ ಎಷ್ಟೊಂದು ದುರ್ಬಲ ಎನ್ನುವದನ್ನು ನೆನಪಿಸುತ್ತದೆ. ಯಕ್ಷ ಯಮನಿಗೆ ಕೇಳಿದ “ಜಗತ್ತಿನಲ್ಲಿ ಅತ್ಯಂತ ಆಶ್ಚರ್ಯಕರ ಸಂಗತಿ ಯಾವುದು” […]
