ಕಾರ್ಯಕ್ರಮ : ಡಿ ವಿ ಜಿ ಅವರ ಜ್ಞಾಪಕ ಚಿತ್ರಶಾಲೆ – ೬ ನಮ್ಮೊಡನೆ: ಸತ್ಯೇಶ್ ಬೆಳ್ಳೂರ್ ದಿನಾಂಕ: ೫ ಸೆಪ್ಟೆಂಬರ್ ೨೦೨೦ (05 September 2020) ಸಮಯ: ಸಾಯಂಕಾಲ ೬ – ೭.೩೦ ಭಾರತೀಯ ಸಮಯ (6 PM – […]

ಕಾರ್ಯಕ್ರಮ : ಡಿ ವಿ ಜಿ ಅವರ ಜ್ಞಾಪಕ ಚಿತ್ರಶಾಲೆ – ೬ ನಮ್ಮೊಡನೆ: ಸತ್ಯೇಶ್ ಬೆಳ್ಳೂರ್ ದಿನಾಂಕ: ೫ ಸೆಪ್ಟೆಂಬರ್ ೨೦೨೦ (05 September 2020) ಸಮಯ: ಸಾಯಂಕಾಲ ೬ – ೭.೩೦ ಭಾರತೀಯ ಸಮಯ (6 PM – […]
ಥಟ್ ಅಂತ ಹೇಳಿ – “ಅಂತಿಮ ಹಣಾಹಣಿ” – ಅನಿವಾಸಿ ಬಳಗ, ಯು ಕೆ.
ಮೊದಲ ಮೂರು ಸುತ್ತಿನ ಕಾರ್ಯಕ್ರಮದ ನಂತರ “ಅಂತಿಮ ಹಣಾಹಣಿ” –
ಮೊದಲ ಮೂರು ಸುತ್ತಿನ ವಿಜೇತರೊಂದಿಗೆ…
ನಮ್ಮ ಕಾರ್ಯಕ್ರಮದ ವಿಶೇಷ ಅತಿಥಿ “ಶ್ರೀ. ಮತ್ತೂರು ನಂದಕುಮಾರ” – ಭಾರತೀಯ ವಿದ್ಯಾಭವನ, ಲಂಡನ್ ಅವರು ನಾಲ್ಕನೆಯ ಸ್ಪರ್ಧಿಯಾಗಿ “ಥಟ್ ಅಂತ ಹೇಳಿ” ಕಾರ್ಯಕ್ರಮದಲ್ಲಿ ರಸಪ್ರಶ್ನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮ : ಡಿ ವಿ ಜಿ ಅವರ ಜ್ಞಾಪಕ ಚಿತ್ರಶಾಲೆ – ೪
ನಮ್ಮೊಡನೆ: ಸತ್ಯೇಶ್ ಬೆಳ್ಳೂರ್
ದಿನಾಂಕ: ೧೫ ಆಗಸ್ಟ್ ೨೦೨೦ (15 August 2020)
ಸಮಾಜದ ಒಳಿತನ್ನು ಬಯಸಿ ಅದಕ್ಕಾಗಿ ದುಡಿಯುವ ಸಜ್ಜನರು ಪ್ರತಿ ಕಾಲಮಾನಗಳಲ್ಲಿಯೂ ಬಂದು ಹೋಗಿದ್ದಾರೆ. ತಮ್ಮ ಜೀವಿತದ ಅವಧಿಯಲ್ಲಿ ತಮಗೆ ಪ್ರೇರಣಾದಾಯಕವೆನಿಸಿದ ವ್ಯಕ್ತಿಚಿತ್ರಣಗಳನ್ನು ಸನ್ಮಾನ್ಯ ಡಿವಿಜಿ ಅವರು ತಮ್ಮ ಜ್ಞಾಪಕ ಚಿತ್ರಶಾಲೆ ಎಂಬ ಎಂಟು ಸಂಪುಟಗಳ ಬೃಹತ್ ಗ್ರಂಥದಲ್ಲಿ ದಾಖಲಿಸಿದ್ದಾರೆ. ಇದನ್ನು ಪರಿಚಯಿಸುವ ಒಂದು ಪುಟ್ಟ ಪ್ರಯತ್ನವೇ ಈ ಉಪನ್ಯಾಸದ ಉದ್ದೇಶ.
ಸಮಾಜದ ಒಳಿತನ್ನು ಬಯಸಿ ಅದಕ್ಕಾಗಿ ದುಡಿಯುವ ಸಜ್ಜನರು ಪ್ರತಿ ಕಾಲಮಾನಗಳಲ್ಲಿಯೂ ಬಂದು ಹೋಗಿದ್ದಾರೆ. ತಮ್ಮ ಜೀವಿತದ ಅವಧಿಯಲ್ಲಿ ತಮಗೆ ಪ್ರೇರಣಾದಾಯಕವೆನಿಸಿದ ವ್ಯಕ್ತಿಚಿತ್ರಣಗಳನ್ನು ಸನ್ಮಾನ್ಯ ಡಿವಿಜಿ ಅವರು ತಮ್ಮ ಜ್ಞಾಪಕ ಚಿತ್ರಶಾಲೆ ಎಂಬ ಎಂಟು ಸಂಪುಟಗಳ ಬೃಹತ್ ಗ್ರಂಥದಲ್ಲಿ ದಾಖಲಿಸಿದ್ದಾರೆ. ಇದನ್ನು ಪರಿಚಯಿಸುವ ಒಂದು ಪುಟ್ಟ ಪ್ರಯತ್ನವೇ ಈ ಉಪನ್ಯಾಸದ ಉದ್ದೇಶ.
ಕೀರ್ತಿನಾಥ ಕುರ್ತಕೋಟಿ ಇವರ ನೆನಪಿನಲ್ಲಿ ಅಭಿನಯ ಭಾರತಿ, ಜಿ,ಬಿ ಮೆಮೋರಿಯಲ್ ಟ್ರಸ್ಟ್,, ಕೂತುಕೋಟಿ ಮೆಮೋರಿಯಲ್ ಟ್ರಸ್ಟ್ ಮತ್ತು ಮೂಕ ಟ್ರಸ್ಟ್, ಇವರ ಸಂಯುಕ್ತಾಶ್ರಯದಲ್ಲಿ “ಕೀರ್ತಿ ನೆನಪು” ನೇರ ಪ್ರಸಾರ ಕಾರ್ಯಕ್ರಮ ವಿವಿಡ್ಲಿಪಿಯಲ್ಲಿ ನೋಡಬಹುದು.
೨೯ ಜುಲೈ ೨೦೨೦ ಪದ್ಮಶ್ರೀ ಜಿ. ಬಿ. ಜೋಶಿ ಅವರ ೧೧೭ ನೆಯ ಜನ್ಮ ದಿನ, ಅಂದು ನಾವು ವಿವಿಡ್ಲಿಪಿಯ ನೇರ ಪ್ರಸಾರದಲ್ಲಿ ಅವರ ಚಿತ್ರಣ ತರುತ್ತಿದ್ದೇವೆ, ಅದರಲ್ಲಿ ಅವರನ್ನು ಹತ್ತಿರದಿಂದ ಕಂಡ ವಿವಿಧ ವ್ಯಕ್ತಿಗಳು ಅವರ ಬಗ್ಗೆ ಚರ್ಚಿಸಿದ್ದಾರೆ, ಸಾಮಾನ್ಯರಿಗೆ ಗೊತ್ತಿರುವ ಜೊತೆಗೆ ಗೊತ್ತಿರದ ವಿಷಯಗಳೂ ತುಂಬಾ ಇವೆ. ಅವರ ಬಹುಮುಖ ಪ್ರತಿಭೆ ಕೂಡ ನೀವಿಲ್ಲಿ ಕಾಣಬಹುದು.
ಸಮಾಜದ ಒಳಿತನ್ನು ಬಯಸಿ ಅದಕ್ಕಾಗಿ ದುಡಿಯುವ ಸಜ್ಜನರು ಪ್ರತಿ ಕಾಲಮಾನಗಳಲ್ಲಿಯೂ ಬಂದು ಹೋಗಿದ್ದಾರೆ. ತಮ್ಮ ಜೀವಿತದ ಅವಧಿಯಲ್ಲಿ ತಮಗೆ ಪ್ರೇರಣಾದಾಯಕವೆನಿಸಿದ ವ್ಯಕ್ತಿಚಿತ್ರಣಗಳನ್ನು ಸನ್ಮಾನ್ಯ ಡಿವಿಜಿ ಅವರು ತಮ್ಮ ಜ್ಞಾಪಕ ಚಿತ್ರಶಾಲೆ ಎಂಬ ಎಂಟು ಸಂಪುಟಗಳ ಬೃಹತ್ ಗ್ರಂಥದಲ್ಲಿ ದಾಖಲಿಸಿದ್ದಾರೆ. ಇದನ್ನು ಪರಿಚಯಿಸುವ ಒಂದು ಪುಟ್ಟ ಪ್ರಯತ್ನವೇ ಈ ಉಪನ್ಯಾಸದ ಉದ್ದೇಶ.
ಸಮಾಜದ ಒಳಿತನ್ನು ಬಯಸಿ ಅದಕ್ಕಾಗಿ ದುಡಿಯುವ ಸಜ್ಜನರು ಪ್ರತಿ ಕಾಲಮಾನಗಳಲ್ಲಿಯೂ ಬಂದು ಹೋಗಿದ್ದಾರೆ. ತಮ್ಮ ಜೀವಿತದ ಅವಧಿಯಲ್ಲಿ ತಮಗೆ ಪ್ರೇರಣಾದಾಯಕವೆನಿಸಿದ ವ್ಯಕ್ತಿಚಿತ್ರಣಗಳನ್ನು ಸನ್ಮಾನ್ಯ ಡಿವಿಜಿ ಅವರು ತಮ್ಮ ಜ್ಞಾಪಕ ಚಿತ್ರಶಾಲೆ ಎಂಬ ಎಂಟು ಸಂಪುಟಗಳ ಬೃಹತ್ ಗ್ರಂಥದಲ್ಲಿ ದಾಖಲಿಸಿದ್ದಾರೆ. ಇದನ್ನು ಪರಿಚಯಿಸುವ ಒಂದು ಪುಟ್ಟ ಪ್ರಯತ್ನವೇ ಈ ಉಪನ್ಯಾಸದ ಉದ್ದೇಶ.
ಉದ್ಯೋಗ, ಮನೆ, ಮಕ್ಕಳು ಒಂದು ಹಂತದ ಯಶಸ್ಸು ಇಷ್ಟೆಲ್ಲ ಸಿಕ್ಕನಂತರವೂ ಮನಸ್ಸಿನಲ್ಲಿ ಏನೋ ಅತೃಪ್ತಿ, ಹೇಳಿಕೊಳ್ಳದ ಖಾಲಿತನ ” ಲೈಫು ಇಷ್ಟೇನಾ” ಎಂದು ಅನ್ನಿಸುವುದೂ ಇದೆ. ಅಷ್ಟೇ ಏಕೆ ಎಲ್ಲ ಇದ್ದೂ ಸಂತೋಷದಿಂದ ಇದ್ದೀವಾ, ಯವಾಗಲೂ, ಉತ್ಸಾಹದ ಲವಲವಿಕೆಯ, ಉತ್ಕಟವೆನ್ನಿಸುವ ಹಾಗೆ ನಮ್ಮ ಬದುಕಿದೆಯಾ? ಸಾಹಿತ್ಯ, ಕಲೆ, ಸಂಗೀತವೂ ಸೇರಿದಂತೆ ಎಲ್ಲ ಸೃಜನಶೀಲಕೃತಿಗಳೂ ಬದುಕನ್ನು ವಿಕಸನದೆಡೆಗೆ ನಡೆಸುವುದಕ್ಕೆ ನೆರವಾಗುವ ಸಂಗತಿಗಳು. ಕೇವಲ ಜೀವಿಸಿದರೆ ಸಾಕಾ? ವಿಕಸಿಸಬೇಕಾ? ಎಲ್ಲಕ್ಕಿಂತ ಮುಖ್ಯವಾಗಿ ವಿಕಸನ ನಮ್ಮದೇ ಆಯ್ಕೆ. ಹಾಗಾದರೆ ನಾವೇಕೆ ವಿಕಸಿಸಬೇಕು? ಸಾಹಿತ್ಯ, ಆಧ್ಯಾತ್ಮ, ವಿಜ್ಞಾನದ ಮೂಲಕ ವಿಕಸನದ ಅನಂತ ಸಾಧ್ಯತೆಗಳನ್ನು, ನಮ್ಮೆಲ್ಲರ ಜೀವನಕ್ಕಿರುವ ಬಹುದೊಡ್ಡ ಘನತೆಯನ್ನು ಎಲ್ಲರೂ ಒಟ್ಟಾಗಿ ಅರಿಯುವ ಕಾರ್ಯಕ್ರಮ ” ಜೀವಿಸಿದರೆ
ಸಾಕಾ ? ವಿಕಸಿಸಬೇಕಾ? “