ಸಾರ್ಥಕದ ಸಾವು! ಅನುದಿನವೂ ದಿನಕ್ಕಿಂತ ಹೆಚ್ಚುತ್ತಿದೆ ಶೋಕ ಮೌನದಲ್ಲೂ ಉಕ್ಕುವ ಕಂಬನಿ ತಡೆಯಲಾಗದ ದುಃಖ ಕೇಳಿದಷ್ಟು ಮತ್ತೆ ಮತ್ತೆ ಕೇಳಲು ಬಯಸುತ್ತಿದೆ ನಿನ್ನದೇ ಮಾತು ಈ ಜೀವ ನೋಡಿದಷ್ಟೂ ನೋಡುತ್ತಲೇ ಇರಬೇಕೆನ್ನುವ ಭಾವ ದಿನ ದಿನವೂ ನೀ ಮತ್ತೆ ಮತ್ತೆ ಹುಟ್ಟುತ್ತಲೇ ಇರುವ ಮಾಣಿಕ್ಯ ಸಾವ ಕಂಡ ಕ್ಷಣದಿಂದ ಜೀವಂತವಾದ ಪುನೀತ ರಾಜಕುಮಾರ ಬದುಕುವುದಾದರೆ ಹೀಗೆ ಬದುಕಬೇಕೆಂದು ತೋರಿಸಿದ ಭಾಗ್ಯವಂತ ಕೋಟಿ ಕೋಟಿ ಕನ್ನಡಿಗರಿಗೆ ಪ್ರೇಮದ ಕಾಣಿಕೆ ನೀಡಿದ ಸಿರಿವಂತ ನೊಂದ ಹೆಂಗಳೆಯರ ದಾರಿ ದೀಪವಾಗಿ ದಾರಿ […]
