ಸೇತುಬಂಧನ (ಮೇ ೨೦೧೬)

ಟಿ.ಪಿ.ಅಶೋಕ ಅವರ ಬರಹವೊಂದರಿಂದ ಆಯ್ದ ಭಾಗಗಳು
ಈ ನಾಟಕವನ್ನು ಒಂದು ಸ್ವತಂತ್ರ ನಾಟಕವಾಗಿಯೂ ಹಾಗೂ ಅಕ್ಷರ ಅವರ ಹಿಂದಿನ ನಾಟಕಗಳಾದ “ಸ್ವಯಂವರ ಲೋಕ” ಮತ್ತು “ಭಾರತ ಯಾತ್ರೆ”ಗಳ ಮುಂದುವರೆದ ಭಾಗವಾಗಿಯೂ ಓದಬಹುದು. “ಸ್ವಯಂವರ ಲೋಕ” ನಾಟಕವು ಹಳೆಯೂರು ಎಂಬ ದ್ವೀಪವೊಂದರಲ್ಲಿ ನಡೆಯುತ್ತದೆ. `ಅಭಿವೃದ್ಧಿ’ಗಾಗಿ ನದಿಯೊಂದಕ್ಕೆ ಅಣೆಕಟ್ಟು ಕಟ್ಟಿದ ಪರಿಣಾಮವಾಗಿ ಹಳೆಯೂರು ಒಂದು ದ್ವೀಪವಾಗಿದೆ. ಅದು ಒಂದು `ಹಿಂದುಳಿದ’ ಪ್ರದೇಶ…..

Leave a Reply